Home ಪ್ರಮುಖ ಸುದ್ದಿ ದೆಹಲಿ ಫಲಿತಾಂಶ ಬಿಜೆಪಿ ವಿಜಯೋತ್ಸವ
ಪ್ರಮುಖ ಸುದ್ದಿ

ದೆಹಲಿ ಫಲಿತಾಂಶ ಬಿಜೆಪಿ ವಿಜಯೋತ್ಸವ

Share
Share

ಶಿಕಾರಿಪುರ ಲೈವ್.
ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಬಹುಮತದಿಂದ ಗೆಲುವು ಸಾಧಿಸಿದ ಹಿನ್ನೆಲೆ ಶಿಕಾರಿಪುರ ಪಟ್ಟಣದ ಬಿಜೆಪಿ ಕಚೇರಿ ಮುಂಭಾಗ ಬಿಜೆಪಿ ಮುಖಂಡರು ಹಾಗೂ‌ ಕಾರ್ಯಕರ್ತರು ಪಟಾಕಿ ಸಿಡಿಸಿ ಹಾಗೂ ಸಿಹಿ‌ಹಂಚಿ ಸಂಭ್ರಮಿಸಿ ವಿಜಯೋತ್ಸವ ಆಚರಿಸಿದರು. ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಕೆ.ಎಸ್. ಗುರುಮೂರ್ತಿ, ಮುಖಂಡರಾದ ಅಂಬಾರಗೊಪ್ಪ ಶೇಖರಪ್ಪ, ಕೆ.ಜಿ. ವಸಂತಗೌಡ್ರು, ದೂದಿಹಳ್ಳಿ ಬಸವರಾಜ್, ಮಲ್ಲೇಶಪ್ಪ ಸಿದ್ರಾಮಪ್ಪ, ವೀರೇಶ್, ಜಕ್ಕಿನಕೊಪ್ಪ ಗುರುರಾಜ್, ಹೊಸೂರು ರುದ್ರೇಶ್, ನಿಂಬೆಗೊಂದಿ ಸುರೇಶ್, ಹಳ್ಳೆಣ್ಣೆ ಗಿರೀಶ್, ಸುರೇಶ್, ನಿರಂಜನ ಗೌಡ್ರು, ಬೆಣ್ಣೆ ಪ್ರವೀಣ್, ವೀರನಗೌಡ, ಲೋಹಿತ್ ನಾಯ್ಕ, ನಂಜುಂಡಿ,ರಾಜು, ದೇವರಾಜ್ ಮತ್ತಿತರರು ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಪ್ರಮುಖ ಸುದ್ದಿ

ಆರ್ ಸಿಬಿ(RCB) ಗೆಲುವು ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಶಿಕಾರಿಪುರ ಲೈವ್: ಐಪಿಎಲ್ ಪಂದ್ಯಾವಳಿಯಲ್ಲಿ “ಆರ್‌ಸಿಬಿ” ತಂಡ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆ ಶಿಕಾರಿಪುರ ಪಟ್ಟಣದಲ್ಲಿ...

ಪ್ರಮುಖ ಸುದ್ದಿ

ಆಪರೇಷನ್ ಸಿಂಧೂರ ಬಗ್ಗೆ ಕಾಂಗ್ರೆಸ್ ಮುಖಂಡರು ಟೀಕೆ ಮಾಡುವುದು ಒಳ್ಳೆಯ ಬೆಳವಣಿಗೆಯಲ್ಲ: ಸಂಸದ ಬಿ.ವೈ.‌ರಾಘವೇಂದ್ರ

ಶಿಕಾರಿಪುರ ಲೈವ್ : ಆಪರೇಷನ್ ಸಿಂಧೂರದ ಬಗ್ಗೆ ಕಾಂಗ್ರೆಸ್ ಪಕ್ಷದ ಮುಖಂಡರುಗಳು ಅನಗತ್ಯವಾಗಿ ಟೀಕೆ ಮಾಡುತ್ತಿರುವುದು...

ಪ್ರಮುಖ ಸುದ್ದಿ

ಶಿಕಾರಿಪುರ: ಪುರಸಭೆ 39.17ಲಕ್ಷ ಉಳಿತಾಯ ಬಜೆಟ್‌ ಮಂಡನೆ

ಶಿಕಾರಿಪುರ ಲೈವ್: ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಶುಕ್ರವಾರ ನಡೆದ 2025–26ನೇ ಸಾಲಿನ ಬಜೆಟ್‌ ಸಭೆಯಲ್ಲಿ 39.17ಲಕ್ಷ...

Homeಪ್ರಮುಖ ಸುದ್ದಿ

ಪುರಸಭೆ ಅಧ್ಯಕ್ಷರಾಗಿ ಬಿಜೆಪಿ ಸದಸ್ಯೆ ಸುನಂದಾ ಮಂಜುನಾಥ್ ಅವಿರೋಧ ಆಯ್ಕೆ

ಶಿಕಾರಿಪುರ ಲೈವ್: ಪಟ್ಟಣದ ಪುರಸಭೆ ನೂತನ ಅಧ್ಯಕ್ಷರಾಗಿ ಬಿಜೆಪಿ ಸುನಂದಾ ಮಂಜುನಾಥ್ ಬಾಳೆಕಾಯಿ ಅವರು ಶುಕ್ರವಾರ...