Home ಪ್ರಮುಖ ಸುದ್ದಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಜನ್ಮದಿನ ಪ್ರಯುಕ್ತ ಹೋಮ ಹವನ- ರಕ್ತದಾನ ಶಿಬಿರ
ಪ್ರಮುಖ ಸುದ್ದಿ

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಜನ್ಮದಿನ ಪ್ರಯುಕ್ತ ಹೋಮ ಹವನ- ರಕ್ತದಾನ ಶಿಬಿರ

Share
Share

ಶಿಕಾರಿಪುರ ಲೈವ್:
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜನ್ಮದಿನದ ಪ್ರಯುಕ್ತ ಪಟ್ಟ‌ಣದಲ್ಲಿ ಬಿಜೆಪಿ ಮುಖಂಡರು ಹಾಗೂ ಅಭಿಮಾನಿಗಳು ಗುರುವಾರ ಹೋಮ ಹವನ‌ ಹಾಗೂ ರಕ್ತದಾನ ಶಿಬಿರ ನಡೆಸಿದರು.

ಬೆಳಿಗ್ಗೆ ಪಟ್ಟಣದ ಹುಚ್ಚರಾಯಸ್ವಾಮಿ ದೇವಸ್ಥಾನದಲ್ಲಿ ಜಮಾಯಿಸಿದ ಬಿಜೆಪಿ ಮುಖಂಡರು ಹಾಗೂ ಅಭಿಮಾನಿಗಳು ದೇವಸ್ಥಾನದಲ್ಲಿ ಯಡಿಯೂರಪ್ಪ ಅವರಿಗೆ ಆಯುಷ್ಯ ಆರೋಗ್ಯ ನೆಮ್ಮದಿ ನೀಡಲಿ ಎಂದು ಪ್ರಾರ್ಥಿಸಿ ಪವಮಾನ ಹೋಮ ನಡೆಸಿದರು. ಮಹಿಳಾ ಮುಖಂಡರು ಲಲಿತಾ ಸಹಸ್ತ್ರನಾಮ ಪಾರಾಯಙ ಕಾರ್ಯಕ್ರಮ ನಡೆಸಿದರು.

ಇದೇ ಸಂದರ್ಭದಲ್ಲಿ ಪಟ್ಟಣದ ಮಂಗಳ ಭವನದಲ್ಲಿ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ,ಗಂಗಮ್ಮ ವೀರಭದ್ರಶಾಸ್ತ್ರಿ ಸ್ಮಾರಕ ಟ್ರಸ್ಟ್ ಹಾಗೂ ರೆಡ್ ಕ್ರಾಸ್ ಸಂಜೀವಿನಿ ರಕ್ತನಿಧಿ ಆಶ್ರಯದಲ್ಲಿ ರಕ್ತದಾನ ಶಿಬಿರ ನಡೆಯಿತು.

Share

Leave a comment

Leave a Reply

Your email address will not be published. Required fields are marked *

Related Articles
ಪ್ರಮುಖ ಸುದ್ದಿ

ಸಂಭ್ರಮದಿಂದ ಹೋಳಿಹಬ್ಬ ಆಚರಿಸಿದ ಯುವ ಸಮೂಹ

ಶಿಕಾರಿಪುರ ಲೈವ್: ಪರಸ್ಪರ ಬಣ್ಣ ಹಚ್ಚುವ ಮೂಲಕ ಪಟ್ಟಣದ ಜನತೆ ಹೋಳಿ ಹಬ್ಬವನ್ನು ಶುಕ್ರವಾರ ಸಡಗರ...

Homeಪ್ರಮುಖ ಸುದ್ದಿ

ಸಮಾಜಕ್ಕಾಗಿ ಕೊಡುಗೆ ನೀಡುವ ಮನೋಭಾವ ಬೆಳೆಸಿಕೊಳ್ಳಿ: ಮಾಳವಿಕಾ ಅವಿನಾಶ್ ಸಲಹೆ

ಶಿಕಾರಿಪುರ ಲೈವ್: ಮಹಿಳೆಯರು ಸಮಾಜ ಮುಖಿಯಾಗಿ ಕೆಲಸ ಮಾಡುವ ಮೂಲಕ ಸಮಾಜಕ್ಕಾಗಿ ಕೊಡುಗೆ ನೀಡುವ ಮನೋಭಾವ...

ಪ್ರಮುಖ ಸುದ್ದಿ

ಮಹಾಶಿವರಾತ್ರಿ ಮನೊರಂಜನೆಯ ಹಬ್ಬವಲ್ಲ ಶಿವನ ಧ್ಯಾನಿಸುವ ಹಬ್ಬ: ಸಂಸದ ಬಿ.ವೈ. ರಾಘವೇಂದ್ರ

ಶಿಕಾರಿಪುರ ಲೈವ್: ಮಹಾಶಿವರಾತ್ರಿ ಮನೊರಂಜನೆಯ ಹಬ್ಬವಲ್ಲ, ಶಿವನನ್ನು ಧ್ಯಾನ ಮಾಡುವ ಹಬ್ಬವಾಗಿದೆ ಎಂದು ಸಂಸದ ಬಿ.ವೈ....

Homeಪ್ರಮುಖ ಸುದ್ದಿ

ಶಿಕಾರಿಪುರ: ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನಿಂದ ವಿಶ್ವಮಾತೃಭಾಷಾ ದಿನಾಚರಣೆ ಕಾರ್ಯಕ್ರಮ

ಶಿಕಾರಿಪುರ ಲೈವ್: ಪಟ್ಟಣದ ಬಾಪೂಜಿ ವಿದ್ಯಾಸಂಸ್ಥೆಯಲ್ಲಿ ಮಂಗಳವಾರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್, ತಾಲ್ಲೂಕು ಕನ್ನಡ...